ಈ ಹಿಂದಿನ ವರ್ಷಗಳಂತೆ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಈ ವರ್ಷವೂ ಸಹ 2010-11ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪೂರ್ತಿ ಅಂಕ ಗಳಿಸಿದ ಪ್ರತಿಭಾವಂತ ಮಕ್ಕಳಿಗೆ ``ಕನ್ನಡ ಕೌಸ್ತುಭ'' ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಶಾಂತಪ್ಪ ಪೂಜಾರಿಯವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಟ್ಟದ ಈ ಪ್ರಶಸ್ತಿಗೆ ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಅಗಸ್ಟ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ಜರಗುವ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಗೌರವಾನ್ವಿತ ಸಾಹಿತ್ಯ ದಿಗ್ಗಜರಿಂದ ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಸಾಲಿಗ್ರಾಮ ಗಣೇಶ ಶೆಣೈ, ಸಂಸ್ಥಾಪಕ, ಕಲಾಕುಂಚ, 431, ಕನ್ನಡ ಕೃಪಾ, ಕುವೆಂಪು ರಸ್ತೆ, ಕಸ್ತೂರಬಾ ಬಡಾವಣೆ, ದಾವಣಗೆರೆ -2. ಪೋನ್ : 08192- 270359, 9901122728 ಇಲ್ಲಿಗೆ ಸಂಪರ್ಕಸಿರಿ. ಅರ್ಜಿ ತಲುಪಲು ಕೊನೆಯ ದಿನಾಂಕ 30-06-2011
ಕರ್ನಾಟಕ ರಾಜ್ಯ ಮಟ್ಟದ ಈ ಪ್ರಶಸ್ತಿಗೆ ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಅಗಸ್ಟ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ಜರಗುವ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಗೌರವಾನ್ವಿತ ಸಾಹಿತ್ಯ ದಿಗ್ಗಜರಿಂದ ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಸಾಲಿಗ್ರಾಮ ಗಣೇಶ ಶೆಣೈ, ಸಂಸ್ಥಾಪಕ, ಕಲಾಕುಂಚ, 431, ಕನ್ನಡ ಕೃಪಾ, ಕುವೆಂಪು ರಸ್ತೆ, ಕಸ್ತೂರಬಾ ಬಡಾವಣೆ, ದಾವಣಗೆರೆ -2. ಪೋನ್ : 08192- 270359, 9901122728 ಇಲ್ಲಿಗೆ ಸಂಪರ್ಕಸಿರಿ. ಅರ್ಜಿ ತಲುಪಲು ಕೊನೆಯ ದಿನಾಂಕ 30-06-2011
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ